kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

12ನೇ ಅಧ್ಯಾಯ

,
ವಚನ   7

ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.

Go to Home Page