ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.