ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.