ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.