ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.