kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

14ನೇ ಅಧ್ಯಾಯ

,
ವಚನ   20

ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.

Go to Home Page