ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.