ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.