ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.