ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,