ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಬಲಿಪೀಠ, ಯಾಜಕರು, ಜನಸಮೂಹದವರು ಈ ಎಲ್ಲರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.