ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.