kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

17ನೇ ಅಧ್ಯಾಯ

,
ವಚನ   11

ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.

Go to Home Page