“ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ.