kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

22ನೇ ಅಧ್ಯಾಯ

,
ವಚನ   3

ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.

Go to Home Page