kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

22ನೇ ಅಧ್ಯಾಯ

,
ವಚನ   21

ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.

Go to Home Page