ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.