ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.