ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.