ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.