ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.