ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಹೋರಿಯೊಂದನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಿದಾಗ ಸಮಾಜದ ಹಿರಿಯರು