ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.