kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

4ನೇ ಅಧ್ಯಾಯ

,
ವಚನ   20

ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.

Go to Home Page