kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

6ನೇ ಅಧ್ಯಾಯ

,
ವಚನ   17

ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು.

Go to Home Page