kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

7ನೇ ಅಧ್ಯಾಯ

,
ವಚನ   12

ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.

Go to Home Page