kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

6ನೇ ಅಧ್ಯಾಯ

,
ವಚನ   21

ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು.

Go to Home Page