kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

9ನೇ ಅಧ್ಯಾಯ

,
ವಚನ   23

ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.

Go to Home Page