ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”