ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಸಂಖ್ಯಾಕಾಂಡ
,
10ನೇ ಅಧ್ಯಾಯ
,
ವಚನ 18
ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಶೆದೇಯೂರನ ಮಗ ಎಲೀಚೂರನು.
Go to Home Page