ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.