ಮೋಶೆ ಹೊರಟುಹೋಗಿ ಸರ್ವೇಶ್ವರನ ಮಾತುಗಳನ್ನು ಜನರಿಗೆ ತಿಳಿಸಿದನು. ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.