ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.