ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.