ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.