ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.
Go to Home Page