ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು.