ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.