ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು.