kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

21ನೇ ಅಧ್ಯಾಯ

,
ವಚನ   16

ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.

Go to Home Page