kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

22ನೇ ಅಧ್ಯಾಯ

,
ವಚನ   5

ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.

Go to Home Page