‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು.