ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.