ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.