ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.