kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

30ನೇ ಅಧ್ಯಾಯ

,
ವಚನ   5

ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

Go to Home Page