ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.