ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದ್ಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡರು. ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.