ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.