ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.
Go to Home Page